Versions
KNV ಪಾಳತಿಯವರು ಪಟ್ಟಣದೊಳಗಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ--ದಯಮಾಡಿ ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ನಮಗೆ ತೋರಿಸು; ನಾವು ನಿನಗೆ ಕರುಣೆ ತೋರಿಸುವೆವು ಅಂದರು.
ERVKN ಆ ಗೂಢಚಾರರು ಬೇತೇಲ್ ನಗರದಲ್ಲಿ ಸಂಚರಿಸುತ್ತಿದ್ದಾಗ ಒಬ್ಬನು ನಗರದಿಂದ ಹೊರಬರುವುದನ್ನು ನೋಡಿದರು. ಗೂಢಚಾರರು ಅವನಿಗೆ, “ನಮಗೆ ಈ ನಗರದೊಳಗೆ ಹೋಗಲು ಮಾಡಿರುವ ಗುಪ್ತಮಾರ್ಗವನ್ನು ತೋರಿಸು. ನಾವು ಈ ಪಟ್ಟಣದ ಮೇಲೆ ಧಾಳಿ ಮಾಡಬೇಕೆಂದಿದ್ದೇವೆ. ನೀನು ನಮಗೆ ಸಹಾಯ ಮಾಡಿದರೆ ನಿನಗೆ ದಯೆತೋರುವೆವು” ಎಂದರು.