Versions
KNV ಅವರು ಫರೋಹನಿಗೆ--ಈ ದೇಶದಲ್ಲಿ ಪ್ರವಾಸ ಮಾಡುವದಕ್ಕಾಗಿ ಬಂದಿದ್ದೇವೆ; ಯಾಕಂದರೆ ಕಾನಾನ್ ದೇಶದಲ್ಲಿ ಕ್ಷಾಮವು ಕಠಿಣವಾಗಿರುವದರಿಂದ ನಿನ್ನ ದಾಸರ ಮಂದೆಗಳಿಗೆ ಹುಲ್ಲುಗಾವಲು ಇಲ್ಲ. ಹೀಗಿರುವದರಿಂದ ನಿನ್ನ ದಾಸರು ಗೋಷೆನ್ ಸೀಮೆಯಲ್ಲಿ ವಾಸಮಾಡುವವರಾಗುವಂತೆ ನಿನ್ನನ್ನು ಕೇಳಿಕೊಳ್ಳುತ್ತೇವೆ ಅಂದರು.
ERVKN ಅವರು ಫರೋಹನಿಗೆ, “ಬರಗಾಲವು ಕಾನಾನ್ ದೇಶದಲ್ಲಿ ತುಂಬ ಘೋರವಾಗಿದೆ. ಯಾವ ಹೊಲದಲ್ಲಿಯೂ ನಮ್ಮ ಪಶುಗಳಿಗೆ ಹುಲ್ಲು ಉಳಿದಿಲ್ಲ. ಆದ್ದರಿಂದ ನಾವು ಈ ದೇಶದಲ್ಲಿ ವಾಸಿಸಲು ಬಂದಿದ್ದೇವೆ. ನಾವು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲು ದಯವಿಟ್ಟು ನಮಗೆ ಅವಕಾಶ ಮಾಡಿಕೊಡಬೇಕೆಂದು ಕೇಳಿಕೊಳ್ಳುತ್ತಿದ್ದೇವೆ” ಎಂದು ಹೇಳಿದರು.