Versions
KNV ಅರಸನ ಮನೆಯವರನ್ನು ಈಚೆ ದಡಕ್ಕೆ ತರುವದಕ್ಕೂ ಅವನ ದೃಷ್ಟಿಗೆ ಒಳ್ಳೇದಾಗಿ ತೋರಿದ್ದನ್ನು ಮಾಡುವ ದಕ್ಕೂ ದೋಣಿಯು ಆಚೇ ದಡದಲ್ಲಿ ಬಂತು; ಆಗ ಗೇರನ ಮಗನಾದ ಶಿಮ್ಮಿಯು ಯೊರ್ದನನ್ನು ದಾಟು ತ್ತಲೇ ಅರಸನ ಮುಂದೆ ಬಿದ್ದು ಅರಸನಿಗೆ--
ERVKN ರಾಜನ ಕುಟುಂಬವನ್ನು ಯೆಹೂದಕ್ಕೆ ಕರೆತರಲು ಜನರೆಲ್ಲರೂ ಜೋರ್ಡನ್ ನದಿಯನ್ನು ದಾಟಿ ಹೋದರು. ರಾಜನು ಅಪೇಕ್ಷೆಪಟ್ಟಿದ್ದನ್ನು ಜನರು ಮಾಡಿದರು. ರಾಜನು ನದಿಯನ್ನು ದಾಟುತ್ತಿರುವಾಗ, ಗೇರನ ಮಗನಾದ ಶಿಮ್ಮಿಯು ಅವನನ್ನು ಸಂಧಿಸಲು ಬಂದನು. ರಾಜನ ಎದುರಿನಲ್ಲಿ ಶಿಮ್ಮಿಯು ನೆಲಕ್ಕೆ ಬಾಗಿ ನಮಸ್ಕರಿಸಿದನು.
IRVKN ಅರಸನ ಮನೆಯವರನ್ನು ದಾಟಿಸುವುದಕ್ಕೋಸ್ಕರವೂ, ಅವರಿಗೆ ಬೇಕಾದ ಸಹಾಯ ಮಾಡುವುದಕ್ಕೋಸ್ಕರವೂ ದಡದಿಂದ ದಡಕ್ಕೆ ಹೋಗುತ್ತಾ, ಬರುತ್ತಾ ಇದ್ದನು. ಅರಸನು ಯೊರ್ದನ್ ನದಿಯನ್ನು ದಾಟಿಬಂದ ಕೂಡಲೆ ಗೇರನ ಮಗನಾದ ಶಿಮ್ಮಿಯು ಸಾಷ್ಟಾಂಗ ನಮಸ್ಕಾರ ಮಾಡಿ ಅವನಿಗೆ,