Versions
KNV ಆದರೆ ದೇವರು ಮನುಷ್ಯರೆಲ್ಲರ ಮೇಲೆ ಕರುಣೆ ತೋರಿಸಬೇಕೆಂದು ಅವರೆಲ್ಲರನ್ನೂ ಅಪನಂಬಿಕೆ ಯಲ್ಲಿ ಮುಚ್ಚಿಹಾಕಿದ್ದಾನೆ.
ERVKN ಎಲ್ಲರೂ ದೇವರಿಗೆ ಅವಿಧೇಯರಾದರು. ದೇವರು ಎಲ್ಲರಿಗೂ ಕರುಣೆಯನ್ನು ತೋರಬೇಕೆಂದು ಎಲ್ಲರನ್ನೂ ಒಟ್ಟಾಗಿ ಅವಿಧೇಯತ್ವದಿಂದ ಬಂಧಿಸಿದ್ದಾನೆ.
IRVKN ಯಾಕೆಂದರೆ ದೇವರು ಎಲ್ಲರಿಗೂ ಕರುಣೆಯನ್ನು ತೋರಿಸಬೇಕೆಂಬ ಉದ್ದೇಶವುಳ್ಳವನಾಗಿದ್ದು * ರೋಮಾ. 3:9 ಎಲ್ಲರನ್ನೂ ಅವಿಧೇಯತೆಯೆಂಬ ದುಸ್ಥಿತಿಯಲ್ಲಿ ಮುಚ್ಚಿಹಾಕಿದ್ದಾನೆ.