Versions
KNV ಆದರೆ ಜನರೊಳಗೆ ಏನೂ ಇಲ್ಲದವರಾದ ಬಡವರಲ್ಲಿ ಕೆಲವರನ್ನು ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆಹೂದ ದೇಶ ದಲ್ಲಿ ಬಿಟ್ಟು ಅವರಿಗೆ ಆಗಲೇ ದ್ರಾಕ್ಷೇ ತೋಟಗಳನ್ನೂ ಹೊಲಗಳನ್ನೂ ಕೊಟ್ಟನು.
ERVKN ಆದರೆ ಙಾಬಿಲೋನ್ ರಾಜನ ವಿಶೇಷ ರಕ್ಷಕದಳದ ಅಊಪತಿಯಾದ ನೆಘೂಜರದಾನನು ಯೆಹೂದದ ಕೆಲ ಘಡಜನರನುಐ ಅಲ್ಲಿಯೇ ಬಿಟ್ಟನು. ಆ ಜನಗಳಿಗೆ ಯಾವ ಆಸ್ತಿಪಾಸ್ತಿ ಇದ್ದಿರಲಿಲ್ಲ. ಆದುದರಿಂದ ಅಂದು ನೆಘೂಜರದಾನನು ಯೆಹೂದದ ಆ ಘಡಜನರಿಗೆ ದ್ರಾಕ್ಷಿತೋಟಗಳನುಐ ಮತ್ತು ಹೊಲಗಳನುಐ ಕೊಟ್ಟನು.
IRVKN ಆದರೆ ಏನೂ ಇಲ್ಲದ ಕೆಲವು ಬಡ ಜನರನ್ನು ಯೆಹೂದ ದೇಶದಲ್ಲಿ ಬಿಟ್ಟು ಆಗಲೇ ಅವರಿಗೆ ಹೊಲ ಮತ್ತು ದ್ರಾಕ್ಷಿತೋಟಗಳನ್ನು ಕೊಟ್ಟನು. PS