Versions
KNV ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆಯಲಿಕ್ಕಿರುವ ಕೇದಾರಿನ ವಿಷಯವಾಗಿಯೂ ಹಾಚೋರಿನ ರಾಜ್ಯಗಳ ವಿಷಯವಾಗಿಯೂ ಕರ್ತನು ಹೀಗೆ ಹೇಳುತ್ತಾನೆ--ಏಳಿರಿ, ಕೇದಾರಿನ ಬಳಿಗೆ ಏರಿ ಹೋಗಿರಿ! ಪೂರ್ವದಿಕ್ಕಿನ ಮನುಷ್ಯರನ್ನು ಸುಲು ಕೊಳ್ಳಿರಿ.
ERVKN ಈ ಸಂದೇಶವು ಕೇದಾರ್ ಕುಲವನೂಐ ಹಾಚೋರಿನ ಅಊಪತಿಗಳನೂಐ ಕುರಿತದ್ದು. ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನು ಅವರನುಐ ಸೋಲಿಸಿದನು. ಯೆಹೋವನು ಇಂತೆನುಐತ್ತಾನೆ: “ಹೋಗಿ ಕೇದಾರ ಕುಲದವರ ಮೇಲೆ ಧಾಳಿ ಮಾಡಿರಿ. ಪೂರ್ವದಿಕ್ಕಿನ ಜನರನುಐ ನಾಶಮಾಡಿರಿ.