Versions
KNV ಅವರು ಅದನ್ನು ಮುಗಿಸಿದ ಮೇಲೆ ಮಿಕ್ಕ ಹಣವನ್ನು ಅರ ಸನ ಮುಂದೆಯೂ ಯೆಹೋಯಾದನ ಮುಂದೆಯೂ ತಂದರು. ಅದರಿಂದ ಕರ್ತನ ಆಲಯಕ್ಕೋಸ್ಕರ ಬಂಗಾ ರದ ಬೆಳ್ಳಿಪಾತ್ರೆಗಳಾದ ಸೇವೆಯ ಪಾತ್ರೆಗಳೂ ಅರ್ಪಣೆಯ ಪಾತ್ರೆಗಳೂ ಸೌಟುಗಳೂ ಮಾಡಲ್ಪ ಟ್ಟವು. ಯೆಹೋಯಾದನ ಸಮಸ್ತ ದಿವಸಗಳಲ್ಲಿ ಯಾವಾಗಲೂ ಕರ್ತನ ಆಲಯದಲ್ಲಿ ದಹನಬಲಿ ಗಳನ್ನು ಅರ್ಪಿಸಿದರು.
ERVKN ಕೆಲಸಗಾರರು ತಮ್ಮ ಕೆಲಸವು ಮುಗಿದ ಬಳಿಕ ಉಳಿದ ಹಣವನ್ನು ಅರಸನಾದ ಯೆಹೋವಾಷನಿಗೆ ಮತ್ತು ಯೆಹೋಯಾದನಿಗೆ ತಂದುಕೊಟ್ಟರು. ಆ ಹಣವನ್ನು ದೇವಾಲಯದ ಉಪಕರಣಗಳನ್ನು ಮಾಡಿಸಲು ಉಪಯೋಗಿಸಿದರು. ಅವು ದೇವಾಲಯದೊಳಗಿನ ಸೇವೆಗೂ ಸರ್ವಾಂಗಹೋಮಕ್ಕೂ ಉಪಯುಕ್ತವಾಗಿದ್ದವು. ಮಾತ್ರವಲ್ಲದೆ ಬೆಳ್ಳಿಬಂಗಾರಗಳಿಂದ ಬೋಗುಣಿ ಮತ್ತು ಇತರ ವಸ್ತುಗಳನ್ನು ಮಾಡಿದರು. ಯೆಹೋಯಾದನು ಜೀವದಿಂದಿರುವ ತನಕ ಪ್ರತೀ ದಿವಸ ಸರ್ವಾಂಗಹೋಮವನ್ನರ್ಪಿಸುತ್ತಿದ್ದನು.