Versions
KNV ಆದರೆ ಸುಖೋತಿನ ಪ್ರಧಾನರು ಅವನಿಗೆ--ನಿನ್ನ ಸೈನ್ಯಕ್ಕೆ ನಾವು ರೊಟ್ಟಿ ಕೊಡುವಂತೆ ಜೆಬಹ ಚಲ್ಮುನ್ನರ ಕೈ ನಿನ್ನ ಕೈ ವಶವಾಗಿದೆಯೋ ಅಂದರು.
ERVKN ಆದರೆ ಸುಖೋತ್ ನಗರದ ನಾಯಕರು ಗಿದ್ಯೋನನಿಗೆ, “ನಾವು ನಿಮ್ಮ ಸೈನಿಕರಿಗೆ ಆಹಾರವನ್ನು ಏಕೆ ಕೊಡಬೇಕು? ನೀವು ಜೆಬಹನನ್ನು ಮತ್ತು ಚಲ್ಮುನ್ನನನ್ನು ಇನ್ನೂ ಬಂಧಿಸಲೇ ಇಲ್ಲ” ಎಂದು ಹೇಳಿದರು.