Versions
KNV ಕಾವಲಿನವರ ಅಧಿಪ ತಿಯು ಯೆರೆವಿಾಯನನ್ನು ಕರೆಯಿಸಿ ಅವನಿಗೆ ಹೇಳಿ ದ್ದೇನಂದರೆ--ನಿನ್ನ ದೇವರಾದ ಕರ್ತನು ಈ ಸ್ಥಳಕ್ಕೆ ಈ ಕೇಡನ್ನು ಪ್ರಕಟಿಸಿದ್ದಾನೆ. ತಾನು ಹೇಳಿದ ಪ್ರಕಾರವೇ ಕರ್ತನು ಅದನ್ನು ಬರಮಾಡಿದ್ದಾನೆ.
ERVKN ಅಊಪತಿಯಾದ ನೆಘೂಜರದಾನನು ಯೆರೆಮೀಯನನುಐ ಕಂಡಾಗ ಅವನನುಐ ಮಾತನಾಡಿಸಿ ಹೀಗೆಂದನು: “ಯೆರೆಮೀಯನೇ, ನಿಮ್ಮ ದೇವರಾದ ಯೆಹೋವನು ಈ ಸ್ಥಳಕ್ಕೆ ಇಂಥಾ ದುಸ್ಥಿತಿ ಘರುವದೆಂದು ಸಾರಿದ್ದನು.
IRVKN ಆಗ ಕಾವಲು ದಂಡಿನ ಅಧಿಪತಿಯು ಯೆರೆಮೀಯನನ್ನು ಕರೆಯಿಸಿ ಅವನಿಗೆ, “ನಿನ್ನ ದೇವರಾದ ಯೆಹೋವನು ಈ ಸ್ಥಳಕ್ಕೆ ಇಂಥ ಕೆಡುಕಾಗಲಿ ಎಂದು ಶಾಪಕೊಟ್ಟನು.