Versions
KNV ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ಯಾವ ಪ್ರಕಾರ ಒಬ್ಬನು ಕುಂಬಾರನ ಪಾತ್ರೆಯನ್ನು ಅದು ತಿರಿಗಿ ಒಂದುಗೂಡದ ಹಾಗೆ ಒಡೆಯುತ್ತಾನೋ ಅದೇ ಪ್ರಕಾರ ನಾನು ಈ ಜನವನ್ನೂ ಈ ಪಟ್ಟಣ ವನ್ನೂ ಒಡೆದು ಬಿಡುವೆನು; ಆಗ ಹೂಣಿಡುವದಕ್ಕೆ ಸ್ಥಳವಿಲ್ಲದೆ ತೋಫೆತಿನಲ್ಲಿ ಅವರು ಹೂಣಿಡುವರು.
ERVKN ಹೀಗೆ ಹೇಳು: ‘ಸರ್ವಶಕ್ತನಾದ ಯೆಹೋವನು ಇಂತೆನುಐತ್ತಾನೆ: ಈ ಮಣ್ಣಿನ ಕೊಡವನುಐ ಒಡೆದು ಹಾಕಿದಂತೆ ನಾನು ಯೆಹೂದ ಜನಾಂಗವನುಐ ಮತ್ತು ಜೆರುಸಲೇಮ್ ನಗರವನುಐ ಒಡೆದುಹಾಕುವೆನು. ಈ ಕೊಡವನುಐ ಪುನಃ ಜೋಡಿಸಲು ಸಾಧ್ಯವಿಲ್ಲ. ಯೆಹೂದ ಜನಾಂಗದ ಸ್ಥಿತಿಯೂ ಹೀಗೆಯೇ ಆಗುವುದು. ತೋಫೆತಿನಲ್ಲಿ ಸ್ಥಳವಿಲ್ಲದಂತಾಗುವವರೆಗೂ ಸತ್ತವರನುಐ ಅಲ್ಲಿ ಹೂಳಲಾಗುವುದು.