Versions
KNV ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು ಅದರಲ್ಲಿ ಫಲವನ್ನು ತಿಂದು ಬಿಟ್ಟಿದೆ; ಅದರಲ್ಲಿ ಆಳುವದಕ್ಕೆ ರಾಜದಂಡಕ್ಕಾಗಿ ತಕ್ಕದಾದ ಬಲವುಳ್ಳ ಬಳ್ಳಿಯು ಈಗ ಇಲ್ಲ; ಇದು ಪ್ರಲಾಪವಾಗಿದೆ; ಪ್ರಲಾಪಕ್ಕಾಗಿಯೇ ಇದೆ.
ERVKN ಅದರ ಸಬಂತ ಕಾಂಡದಿಂದಲೇ ಙೆಂಕಿಯು ಹೊರಟು ಘಂದು ಅದರ ಚಿಕ್ಕ ಕೊಂಙೆಗಳನುಐ ಮತ್ತು ಫಲಗಳನುಐ ನಾಶ ಮಾಡಿತು. ಈಗ ಘಲವಾದ ಕಾಂಡ ಅದರಲ್ಲಿಲ್ಲ. ಆಳುವದಕ್ಕೆ ರಾಜದಂಡವೂ ಅದರಲ್ಲಿಲ್ಲ.’ ಇದು ಮರಣದ ಶೋಕಗೀತೆ. ಇದನುಐ ಶೋಕಗೀತೆಯನಾಐಗಿಯೇ ಘಳಸಲಾಗುತ್ತಿದೆ.”
IRVKN ಬೆಂಕಿಯು ಅದರ ಕೊಂಬೆಗಳಿಂದ ಹೊರಟು ಅದರ ಫಲವನ್ನು ನುಂಗಿ ಬಿಟ್ಟಿದೆ.
ಆದುದರಿಂದ ರಾಜದಂಡಕ್ಕೆ ಯೋಗ್ಯವಾದ ಯಾವ ಗಟ್ಟಿ ಕೊಂಬೆಯೂ ಅದರಲ್ಲಿ ಉಳಿದಿಲ್ಲ.’ ಇದು ಶೋಕ ಗೀತೆ, ಶೋಕ ಗೀತೆಯಾಗಿ ವಾಡಿಕೆಯಲ್ಲಿದೆ.” PE