Versions
KNV ಕತ್ತಿಯಿಂದ ಹತರಾದವರು ಹಸಿವೆ ಯಿಂದ ಹತರಾದವರಿಗಿಂತ ಲೇಸು, ಇವರು ಭೂಫಲ ಗಳಿಲ್ಲದೆ ಕ್ಷಾಮದಿಂದ ತಿವಿಯಲ್ಪಟ್ಟು ಕ್ಷೀಣಿಸಿ ಹೋಗುತ್ತಾರೆ.
ERVKN ಬರಗಾಲದ ನಿಮಿತ್ತ ಸತ್ತವರಿಗಿಂತಲೂ ಖಡ್ಗಗಳಿಂದ ಹತರಾದವರ ಸಾವೇ ಮೇಲಾಗಿತ್ತು. ಹಸಿವೆಯಿಂದಿದ್ದ ಜನರು ನೋವಿನಿಂದ ನರಳಾಡಿದರು. ಭೂಮಿಯಿಂದ ಆಹಾರವನ್ನು ಪಡೆಯಲಾಗದೆ ಅವರು ಸತ್ತು ಹೋದರು.
IRVKN ಹಸಿವೆಯಿಂದ ಹತರಾದವರ ಗತಿಗಿಂತಲೂ ಖಡ್ಗದಿಂದ ಹತರಾದವರ ಗತಿಯೇ ಲೇಸು.
ಭೂಮಿಯ ಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದವರು ಕ್ಷಯಿಸುತ್ತಾ ಬರುತ್ತಾರಲ್ಲಾ.