Versions
KNV ಆಗ ಸುಟ್ಟು ಹೋದವರು ಅರ್ಪಿಸಿದ ಹಿತ್ತಾಳೆಯ ಧೂಪದಪಾತ್ರೆಗಳನ್ನು ಯಾಜಕನಾದ ಎಲಿಯಾಜರನು ತಕ್ಕೊಂಡು ಬಲಿಪೀಠವನ್ನು ಮುಚ್ಚುವದಕ್ಕಾಗಿ ಅಗಲ ವಾದ ತಗಡುಗಳನ್ನಾಗಿ ಮಾಡಿದನು.
ERVKN ಯೆಹೋವನು ಮೋಶೆಗೆ ಕೊಟ್ಟ ಅಪ್ಪಣೆಯ ಮೇರೆಗೆ ಯಾಜಕನಾದ ಎಲ್ಲಾಜಾರನು ಸುಟ್ಟುಹೋದವರಿಂದ ತರಲ್ಪಟ್ಟಿದ್ದ ಆ ತಾಮ್ರದ ಧೂಪಾರತಿಗಳನ್ನು ತೆಗೆದುಕೊಂಡು ತಗಡುಗಳಾಗಿ ಹೊಡಿಸಿ ಯಜ್ಞವೇದಿಕೆಗೆ ಮುಚ್ಚಳವನ್ನು ಮಾಡಿಸಿದನು.
IRVKN ಆಗ ಯಾಜಕನಾದ ಎಲ್ಲಾಜಾರನು ಯೆಹೋವನು ಮೋಶೆಯ ಮೂಲಕ ಹೇಳಿದ ಅಪ್ಪಣೆಯ ಪ್ರಕಾರ ದಹಿಸಿಹೋದವರು ಅರ್ಪಿಸಿದ ಆ ತಾಮ್ರದ ಧೂಪಾರತಿಗಳನ್ನು ತೆಗೆದುಕೊಂಡು ತಗಡುಗಳಾಗಿ ಮಾಡಿಸಿ, ಯಜ್ಞವೇದಿಯನ್ನು ಮುಚ್ಚಿದನು.