Versions
KNV ಯಾವನಾದರೂ ಮೊದಲು ಯೆಬೂಸಿಯರನ್ನು ಹೊಡೆದರೆ ಅವನೇ ಮುಖ್ಯಸ್ಥ ನಾಗಿಯೂ ಪ್ರಧಾನನಾಗಿಯೂ ಇರುವನೆಂದು ದಾವೀ ದನು ಹೇಳಿದ್ದನು. ಹಾಗೆಯೇ ಚೆರೂಯಳ ಮಗನಾದ ಯೋವಾಬನು ಮೊದಲು ಹೋಗಿ ಮುಖ್ಯಸ್ಥನಾದನು.
ERVKN “ಯೆಬೂಸಿಯರ ವಿರುದ್ಧವಾಗಿ ದಾಳಿಮಾಡಿ ಅವರನ್ನು ಸೋಲಿಸುವವನೇ ನನ್ನ ಸೇನಾಧಿಪತಿಯಾಗುವನು” ಎಂದು ದಾವೀದನು ಹೇಳಿದಾಗ ಚೆರೂಯಳ ಮಗನಾದ ಯೋವಾಬನು ಯೆಬೂಸಿಯರ ಮೇಲೆ ಯುದ್ಧಮಾಡಿ ಜಯಗಳಿಸಿದನು ಮತ್ತು ಇಸ್ರೇಲರ ಸೈನ್ಯಕ್ಕೆ ಅಧಿಪತಿಯಾದನು.
IRVKN ಆ ದಿನ ದಾವೀದನು ತನ್ನೊಂದಿಗೆ ಬಂದಿದ್ದ ಇಸ್ರಾಯೇಲರನ್ನು ಕುರಿತು “ಯಾರು ಯೆಬೂಸಿಯರನ್ನು ಮೊದಲು ಸೋಲಿಸುವನೋ ಅವನು ದಳಾಧಿಪತಿ ಆಗುವನು” ಎಂದು ಹೇಳಿದನು. ಚೆರೂಯಳ ಮಗನಾದ ಯೋವಾಬನು ಮೊದಲು ದಾಳಿ ಮಾಡಿದ್ದರಿಂದ ಅವನೇ ದಳಾಧಿಪತಿ ಆದನು.