Versions
KNV ದಾವೀದನು ಆಕೀಷನಿಗೆ--ನನ್ನ ಯಜಮಾನನಾದ ಅರಸನ ಶತ್ರುಗಳ ಸಂಗಡ ಯುದ್ಧ ಮಾಡಲು ಹೋಗದ ಹಾಗೆ ನಾನೇನು ಮಾಡಿ ದೆನು? ನಿನ್ನ ದಾಸನು ನಿನ್ನ ಬಳಿಗೆ ಬಂದಂದಿನಿಂದ ಈ ದಿನದ ವರೆಗೂ ನನ್ನಲ್ಲಿ ಏನು ಕಂಡುಕೊಂಡಿ ಅಂದನು.
ERVKN ದಾವೀದನು, “ನಾನು ಮಾಡಿರುವ ತಪ್ಪಾದರೂ ಏನು? ನಾನು ನಿನ್ನ ಹತ್ತಿರಕ್ಕೆ ಬಂದಾಗಿನಿಂದ ಈಗಿನವರೆಗೆ ನನ್ನಲ್ಲಿ ನೀನು ಗುರುತಿಸಿರುವ ದುಷ್ಟತನವಾದರೂ ಏನು? ರಾಜನಾದ ನನ್ನ ಒಡೆಯನ ಶತ್ರುಗಳ ವಿರುದ್ಧ ಹೋರಾಡಲು ನನ್ನನ್ನು ಬಿಡುವುದಿಲ್ಲವೇಕೆ?” ಎಂದು ಹೇಳಿದನು.