Versions
KNV ಆಗ ರಾಜನು ಆಜ್ಞಾಪಿಸಲು ಅವರು ದಾನಿಯೇಲ ನನ್ನು ತಂದು ಸಿಂಹದ ಗವಿಯಲ್ಲಿ ಹಾಕಿದರು. ಅರಸನು ದಾನಿಯೇಲನಿಗೆ--ನೀನು ಯಾವಾಗಲೂ ಪ್ರಾರ್ಥಿ ಸುವ ನಿನ್ನ ದೇವರು ನಿನ್ನನ್ನು ಬಿಡಿಸುವನು ಎಂದು ಹೇಳಿದನು.
ERVKN ರಾಜನಾದ ದಾರ್ಯಾವೆಷನು ಆಜ್ಞೆಯನ್ನು ಕೊಟ್ಟನು. ಅವರು ದಾನಿಯೇಲನನ್ನು ಸಿಂಹಗಳ ಗುಹೆಯಲ್ಲಿ ಎಸೆದರು. ಅರಸನು ದಾನಿಯೇಲನಿಗೆ, “ನೀನು ಸೇವೆ ಮಾಡುತ್ತಲೇ ಇರುವ ದೇವರು ನಿನ್ನನ್ನು ರಕ್ಷಿಸುವನೆಂದು ನನಗೆ ಗೊತ್ತಿದೆ” ಎಂದನು.