Versions
KNV ನ್ಯಾಯಾಧಿಪತಿಗಳು ಆಳುತ್ತಿದ್ದ ಆ ದಿನಗಳಲ್ಲಿ ದೇಶದೊಳಗೆ ಬರ ಉಂಟಾ ಗಿದ್ದಾಗ ಆದದ್ದೇನಂದರೆ, ಯೆಹೂದದ ಬೇತ್ಲೆ ಹೇಮಿನವನಾದ ಒಬ್ಬ ಮನುಷ್ಯನು ತನ್ನ ಹೆಂಡ ತಿಯ ಮತ್ತು ತನ್ನ ಇಬ್ಬರು ಕುಮಾರರೊಂದಿಗೆ ಮೋವಾಬ್ ದೇಶದಲ್ಲಿ ವಾಸಮಾಡಬೇಕೆಂದು ಹೋದನು.
ERVKN ನ್ಯಾಯಾಧೀಶರು ಆಳುತ್ತಿದ್ದಾಗ ದೇಶದಲ್ಲಿ ಬರಗಾಲ ಬಂತು. ಆಗ ಎಲೀಮೆಲೆಕನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿ ಮತ್ತು ಇಬ್ಬರು ಗಂಡುಮಕ್ಕಳೊಡನೆ ಯೆಹೂದಪ್ರಾಂತದ ಬೇತ್ಲೆಹೇಮ್ ನಗರವನ್ನು ಬಿಟ್ಟು ಮೋವಾಬ್ ಬೆಟ್ಟಪ್ರದೇಶಕ್ಕೆ ಹೋದನು.