Versions
KNV ಆಗ ದಾವೀದನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು. ಹೀಗೆ ಕರ್ತನು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ ಇಸ್ರಾ ಯೇಲಿನ ಕಡೆಯಿಂದ ಆ ಬಾಧೆಯು ನಿಂತಿತು.
ERVKN ನಂತರ ದಾವೀದನು ಅಲ್ಲಿ ಯೆಹೋವನಿಗಾಗಿ ಯಜ್ಞವೇದಿಕೆಯನ್ನು ನಿರ್ಮಿಸಿದನು. ದಾವೀದನು ಸರ್ವಾಂಗಹೋಮಗಳನ್ನು ಮತ್ತು ಸಮಾಧಾನಯಜ್ಞಗಳನ್ನು ಸಮರ್ಪಿಸಿದನು. ಅವನು ದೇಶಕ್ಕಾಗಿ ಮಾಡಿದ ಪ್ರಾರ್ಥನೆಗೆ ಯೆಹೋವನು ಉತ್ತರಕೊಟ್ಟನು. ಯೆಹೋವನು ಇಸ್ರೇಲಿನ ರೋಗರುಜಿನಗಳನ್ನು ನಿಲ್ಲಿಸಿದನು.
IRVKN ಅಲ್ಲಿ ಅವನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ, ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಹೀಗೆ ದೇಶದ ಮೇಲಿದ್ದ ಯೆಹೋವನ ಕೋಪವು ಶಾಂತವಾಯಿತು. ಇಸ್ರಾಯೇಲ್ಯರಲ್ಲಿದ್ದ ವ್ಯಾಧಿಯು ಗುಣವಾಯಿತು. PE