Versions
KNV ಅವರು ಅಸಾಹೇಲನನ್ನು ಎತ್ತಿ ಕೊಂಡು ಬೇತ್ಲೆಹೇಮಿನಲ್ಲಿರುವ ಅವನ ತಂದೆಯ ಸಮಾಧಿಯಲ್ಲಿ ಹೂಣಿಟ್ಟರು. ಯೋವಾಬನೂ ಅವನ ಜನರೂ ರಾತ್ರಿಯೆಲ್ಲಾ ನಡೆದು ಉದಯವಾದಾಗ ಹೆಬ್ರೋನಿಗೆ ಬಂದರು.
ERVKN ದಾವೀದನ ಭಟರು ಅಸಾಹೇಲನ ಶವವನ್ನು ಬೇತ್ಲೆಹೇಮಿಗೆ ತಂದು, ಅವನ ತಂದೆಯ ಶ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದರು. ಯೋವಾಬನು ತನ್ನ ಜನರೊಂದಿಗೆ ರಾತ್ರಿಯೆಲ್ಲ ಪ್ರಯಾಣಮಾಡಿ ಹೆಬ್ರೋನನ್ನು ತಲುಪಿದಾಗ ಸೂರ್ಯೋದಯವಾಯಿತು.
IRVKN ಅವರು ಅಸಾಹೇಲನ ಶವವನ್ನು ತಂದು ಅದನ್ನು ಬೇತ್ಲೆಹೇಮಿನಲ್ಲಿರುವ ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅನಂತರ ಯೋವಾಬನೂ, ಅವನ ಜನರೂ ರಾತ್ರಿಯೆಲ್ಲಾ ಪ್ರಯಾಣಮಾಡಿ ಹೆಬ್ರೋನಿಗೆ ಬಂದರು. ಆಗ ಸೂರ್ಯೋದಯವಾಯಿತು. PE