Versions
KNV ಆಗ ತೂರಿನ ಅರಸನಾದ ಹೀರಾ ಮನು ದಾವೀದನ ಬಳಿಗೆ ದೂತರನ್ನೂ ದೇವದಾರು ಮರಗಳನ್ನೂ ಬಡಿಗೆಯವರನ್ನೂ ಶಿಲ್ಪಿಗಳನ್ನೂ ಕಳು ಹಿಸಿದನು. ಅವರು ದಾವೀದನಿಗೆ ಮನೆಯನ್ನು ಕಟ್ಟಿ ದರು.
ERVKN ತೂರಿನ ರಾಜನಾದ ಹೀರಾಮನು ದಾವೀದನ ಬಳಿಗೆ ಸಂದೇಶಕರನ್ನು ಕಳುಹಿಸಿದನು. ಹೀರಾಮನು ದೇವದಾರು ಮರಗಳನ್ನು, ಬಡಗಿಗಳನ್ನು ಮತ್ತು ಕಲ್ಲಿನಲ್ಲಿ ಕೆತ್ತನೆ ಮಾಡುವ ಶಿಲ್ಪಿಗಳನ್ನೂ ಸಹ ಕಳುಹಿಸಿದನು. ಅವರು ದಾವೀದನಿಗಾಗಿ ಒಂದು ಮನೆಯನ್ನು ಕಟ್ಟಿದರು.
IRVKN ತೂರಿನ ಅರಸನಾದ ಹೀರಾಮನು ದಾವೀದನಿಗೆ ದೂತರನ್ನೂ, ದೇವದಾರುಮರಗಳನ್ನೂ, ಬಡಗಿಯವರನ್ನೂ ಶಿಲ್ಪಿಗಳನ್ನೂ ಕಳುಹಿಸಲು ಅವರು ದಾವೀದನಿಗೋಸ್ಕರ ಅರಮನೆಯನ್ನು ಕಟ್ಟಿದರು.