Versions
KNV ಕರ್ತನು ಉಜ್ಜನನ್ನು ಹರಿದುಬಿಟ್ಟಿದ್ದರಿಂದ ದಾವೀದನು ವ್ಯಥೆ ಗೊಂಡು ಆ ಸ್ಥಳಕ್ಕೆ ಇಂದಿನ ವರೆಗೂ ಪೆರೆಚುಜ್ಜಾ ಎಂದು ಹೆಸರಿಟ್ಟನು.
ERVKN ಯೆಹೋವನು ಉಜ್ಜನನ್ನು ಕೊಂದದ್ದರಿಂದ ದಾವೀದನು ತಳಮಳಗೊಂಡನು. ದಾವೀದನು ಆ ಸ್ಥಳವನ್ನು “ಪೆರೆಚುಜ್ಜಾ” ಎಂದು ಕರೆದನು. ಆ ಸ್ಥಳವನ್ನು ಇಂದಿಗೂ “ಪೆರೆಚುಜ್ಜಾ” ಎಂದೇ ಕರೆಯುತ್ತಾರೆ.
IRVKN ಯೆಹೋವನು ಉಜ್ಜನನ್ನು ಹತ್ಯಮಾಡಿದ್ದರಿಂದ ದಾವೀದನು ಸಿಟ್ಟುಗೊಂಡು ಆ ಸ್ಥಳಕ್ಕೆ “ಪೆರೆಚ್ ಉಜ್ಜಾ” ಎಂದು ಹೆಸರಿಟ್ಟನು. ಅದಕ್ಕೆ ಇಂದಿನ ವರೆಗೂ ಅದೇ ಹೆಸರಿರುತ್ತದೆ.