Versions
KNV ಅವನು ಬಡವನಾಗಿದ್ದರೆ ಅಷ್ಟೊಂದು ತರುವದಕ್ಕೆ ಆಗದಿದ್ದರೆ ತನ್ನ ಪ್ರಾಯಶ್ಚಿತ್ತ ಅಪರಾಧದ ಬಲಿಗಾಗಿ ಆಡಿಸುವದಕ್ಕೆ ಒಂದು ಕುರಿ ಮರಿಯನ್ನೂ ಎಣ್ಣೆಬೆರೆಸಿದ ಹತ್ತರಲ್ಲೊಂದು ಭಾಗ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ
ERVKN “ಆದರೆ ಅವನು ಬಡವನಾಗಿದ್ದು ಆ ಸಮರ್ಪಣೆಗಳನ್ನು ಕೊಡುವುದಕ್ಕೆ ಅಶಕ್ತನಾಗಿದ್ದರೆ, ಆಗ ಅವನು ದೋಷಪರಿಹಾರಕ್ಕಾಗಿ ಒಂದು ಟಗರನ್ನು ತೆಗೆದುಕೊಳ್ಳಬೇಕು. ಅದು ಯೆಹೋವನಿಗೆ ನೈವೇದ್ಯವಾಗಿ ನಿವಾಳಿಸಲ್ಪಡುವ ಅರ್ಪಣೆಯಾಗಿರುವುದು. ಹೀಗೆ ಯಾಜಕನು ಆ ವ್ಯಕಿಗಾಗಿ ಪ್ರಾಯಶ್ಚಿತ್ತ ಮಾಡಬಹುದು. ಅವನು ಎಣ್ಣೆ ಬೆರೆಸಿದ ಮೂರು ಸೇರು ಶ್ರೇಷ್ಠ ಗೋಧಿಹಿಟ್ಟನ್ನು ತೆಗೆದುಕೊಳ್ಳಬೇಕು. ಗೋಧಿಹಿಟ್ಟು ಧಾನ್ಯಸಮರ್ಪಣೆಯಾಗಿ ಉಪಯೋಗಿಸಲ್ಪಡುವುದು. ಅವನು ಒಂದು ಸೇರು ಆಲಿವ್ ಎಣ್ಣೆಯನ್ನು,
IRVKN “ಅವನು ಬಡವನಾಗಿದ್ದು ಅಷ್ಟನ್ನು ಸಮರ್ಪಿಸುವುದಕ್ಕೆ ಆಗದಿದ್ದರೆ ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಂದು ಟಗರುಮರಿಯನ್ನು ತಂದು ದೋಷಪರಿಹಾರ ಮಾಡಿಸಿಕೊಳ್ಳುವುದಕ್ಕಾಗಿ ಯಾಜಕನ ಕೈಯಿಂದ ನೈವೇದ್ಯವಾಗಿ ನಿವಾಳಿಸಬೇಕು; ಮತ್ತು ಧಾನ್ಯನೈವೇದ್ಯಕ್ಕಾಗಿ † ಏಫಾದ ಹತ್ತರಲ್ಲಿ ಮೂರನೆಯ ಭಾಗ ಅಂದರೆ 3 ಕಿಲೋಗ್ರಾಂ ಗೋದಿಹಿಟ್ಟು ಮತ್ತು 334 ಗ್ರಾಂ ಎಣ್ಣೆ. ಹತ್ತರಲ್ಲಿ ಒಂದು ಭಾಗ ಎಣ್ಣೆ ಕಲಸಿದ ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತರಬೇಕು.