Versions
KNV ಆಗ ದ್ರಾಕ್ಷೇತೋಟದ ಯಜಮಾನನು--ನಾನೇನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನೇ ಕಳುಹಿ ಸುವೆನು. ಅವರು ಇವನನ್ನು ನೋಡಿಯಾದರೂ ಇವ ನನ್ನು ಗೌರವಿಸಿಯಾರು ಎಂದು ಅಂದುಕೊಂಡನು.
ERVKN ಆಗ ತೋಟದ ಯಜಮಾನನು, ನಾನೀಗ ಏನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನು ಕಳುಹಿಸುವೆನು. ಒಂದುವೇಳೆ, ಆ ರೈತರು ಅವನಿಗೆ ಮರ್ಯಾದೆ ಕೊಡಬಹುದು’ ಅಂದುಕೊಂಡನು.
IRVKN ಆಗ ಆ ದ್ರಾಕ್ಷಿಯ ತೋಟದ ಧಣಿಯು, ‘ನಾನೇನು ಮಾಡಲಿ? ನನ್ನ ಮುದ್ದುಮಗನನ್ನು ಕಳುಹಿಸುತ್ತೇನೆ, ಒಂದು ವೇಳೆ ಅವನಿಗಾದರೂ ಮರ್ಯಾದೆ ತೋರಿಸಾರು’ ಅಂದುಕೊಂಡನು.