Versions
KNV ಆಗ ನಾನು ಅರಸನನ್ನು ಮಾತ್ರ ಕೊಂದು ಜನರೆಲ್ಲರನ್ನು ತಿರಿಗಿ ನಿನ್ನ ಬಳಿಗೆ ತಕ್ಕೊಂಡು ಬರು ವೆನು. ನೀನು ಹುಡುಕುವವನು ಸಿಕ್ಕಿದರೆ ಜನರೆಲ್ಲರೂ ಹಿಂತಿರುಗಿದ ಹಾಗೆ ಆಗುವದು; ಜನರೆಲ್ಲರೂ ಸಮಾ ಧಾನವಾಗಿರುವರು ಅಂದನು.
ERVKN ಅನಂತರ ನಾನು ಜನರೆಲ್ಲರನ್ನೂ ಹಿಂದಕ್ಕೆ ನಿನ್ನ ಬಳಿಗೆ ಕರೆತರುತ್ತೇನೆ. ದಾವೀದನು ಸತ್ತರೆ, ಜನರೆಲ್ಲರೂ ಸಮಾಧಾನದಿಂದ ಹಿಂದಕ್ಕೆ ಬರುತ್ತಾರೆ” ಎಂದು ಅಬ್ಷಾಲೋಮನಿಗೆ ಹೇಳಿದನು.