Versions
KNV ಆ ದಿವಸದಲ್ಲಿ ಆಗುವದೇನಂದರೆ--ಅರಸನ ಹೃದಯವೂ ಸಾಮಂ ತರ ಹೃದಯವೂ ಹಾಳಾಗುವದು. ಯಾಜಕರು ಆಶ್ಚರ್ಯಪಡುವರು; ಪ್ರವಾದಿಗಳು ಭ್ರಮೆಗೊಳ್ಳು ವರು ಎಂದು ಕರ್ತನು ಅನ್ನುತ್ತಾನೆ.
ERVKN ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ರಾಜನು ಮತ್ತು ನಾಯಕರು ತಮ್ಮ ಧೈರ್ಯವನುಐ ಕಳೆದುಕೊಳ್ಳುವರು. ಯಾಜಕರು ಭಯಪಡುವರು; ಪ್ರವಾದಿಗಳು ಙೆರಗಾಗುವರು.”
IRVKN ಆ ಕಾಲದಲ್ಲಿ ಅರಸನ ಎದೆಯು ಕುಂದುವುದು, ಅಧಿಪತಿಗಳ ಹೃದಯವು ಕುಗ್ಗುವುದು, ಯಾಜಕರು ಸ್ತಬ್ಧರಾಗುವರು, ಪ್ರವಾದಿಗಳು ಬೆರಗಾಗುವರು” ಎಂದು ಯೆಹೋವನು ನುಡಿಯುತ್ತಾನೆ. PEPS