Versions
KNV ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.
ERVKN “ಮಗ್ಗುಲಲ್ಲಿ ಬಿದ್ದ ಬೀಜ ಅಂದರೇನು? ಪರಲೋಕ ರಾಜ್ಯವನ್ನು ಕುರಿತು ಬೋಧಿಸಿದ್ದನ್ನು ಕೇಳಿ ಅದನ್ನು ಅರ್ಥಮಾಡಿಕೊಳ್ಳದೆ ಇರುವ ಮನುಷ್ಯನೇ ಬೀಜ ಬಿದ್ದ ದಾರಿ ಮಗ್ಗುಲಾಗಿರುವನು. ಕೆಡುಕನು (ಸೈತಾನನು) ಬಂದು ಆ ಮನುಷ್ಯನ ಹೃದಯದಲ್ಲಿ ಬಿತ್ತಿದ್ದ ಬೀಜಗಳನ್ನು ತೆಗೆದು ಹಾಕುತ್ತಾನೆ.
IRVKN ಯಾವನಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ತಿಳಿದುಕೊಳ್ಳದೆ ಇದ್ದರೆ § ಮೂಲ: ಕೆಡುಕನು ದುಷ್ಟನು ಬಂದು ಆತನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಹಾಕುತ್ತಾನೆ. ಇವನೇ ಬೀಜ ಬಿದ್ದ ದಾರಿಯ ಮಗ್ಗುಲಾಗಿರುವನು.