Versions
KNV ಅದನ್ನು ಬಿತ್ತಿದ ವೈರಿಯು ಸೈತಾನನೇ; ಸುಗ್ಗೀ ಕಾಲವು ಲೋಕದ ಅಂತ್ಯವಾಗಿದೆ; ಮತ್ತು ಕೊಯ್ಯುವವರು ದೂತರೇ.
ERVKN ಹಣಜಿಯನ್ನು ಬಿತ್ತಿದ ವೈರಿಯೇ ಸೈತಾನ. ಸುಗ್ಗಿಕಾಲ ಅಂದರೆ ಲೋಕದ ಅಂತ್ಯಕಾಲ. ಕೂಡಿಸುವ ಕೆಲಸಗಾರರೇ ದೇವದೂತರು.
IRVKN ಕಳೆಯೆಂದರೆ ದುಷ್ಟನ ಮಕ್ಕಳು. ಅದನ್ನು ಬಿತ್ತುವ ವೈರಿ ಎಂದರೆ ಸೈತಾನನು. ಸುಗ್ಗಿಯ ಕಾಲವೆಂದರೆ ಯುಗದ ಸಮಾಪ್ತಿ. ಕೊಯ್ಯುವವರು ಅಂದರೆ ದೇವದೂತರು.