Versions
KNV ಜನರು ಪಾಳೆಯಕ್ಕೆ ಬಂದಾಗ ಇಸ್ರಾಯೇಲಿನ ಹಿರಿಯರು--ಈ ಹೊತ್ತು ಕರ್ತನು ಫಿಲಿಷ್ಟಿಯರ ಮುಂದೆ ನಮ್ಮನ್ನು ಹೊಡೆಸಿ ದ್ದೇನು? ಕರ್ತನ ಒಡಂಬಡಿಕೆಯ ಮಂಜೂಷವು ನಮ್ಮಲ್ಲಿದ್ದು ನಮ್ಮನ್ನು ನಮ್ಮ ಶತ್ರುಗಳಿಂದ ತಪ್ಪಿಸಿ ರಕ್ಷಿಸುವ ಹಾಗೆ ನಾವು ಅದನ್ನು ಶೀಲೋವಿನಿಂದ ತರಿಸೋಣ ಅಂದರು.
ERVKN ಇಸ್ರೇಲರ ಸೈನಿಕರು ಪಾಳೆಯಕ್ಕೆ ಹಿಂದಿರುಗಿದರು. ಇಸ್ರೇಲರ ಹಿರಿಯರು, “ಫಿಲಿಷ್ಟಿಯರು ನಮ್ಮನ್ನು ಸೋಲಿಸಲು ಯೆಹೋವನು ಅವಕಾಶ ನೀಡಿದ್ದೇಕೆ? ಶೀಲೋವಿನಿಂದ ಯೆಹೋವನ ಪವಿತ್ರ ಒಡಂಬಡಿಕೆಯ ಪೆಟ್ಟಿಗೆಯನ್ನು ತರಿಸೋಣ. ಈ ರೀತಿ ದೇವರು ನಮ್ಮೊಂದಿಗೆ ಯುದ್ಧರಂಗಕ್ಕೆ ಬರಲಿ. ಆತನು ನಮ್ಮನ್ನು ಶತ್ರುಗಳಿಂದ ರಕ್ಷಿಸುತ್ತಾನೆ’ ಎಂದು ಹೇಳಿದರು.