Versions
KNV ಮನು ಷ್ಯನಿಗೆ ವಿರೋಧವಾಗಿ ಮನುಷ್ಯನು ಪಾಪಮಾಡಿದರೆ ನ್ಯಾಯಾಧಿಪತಿಗಳು ಅವನಿಗೆ ನ್ಯಾಯತೀರಿಸುವರು.ಒಬ್ಬನು ಕರ್ತನಿಗೆ ವಿರೋಧವಾಗಿ ಪಾಪಮಾಡಿದರೆ ಅವನಿಗೋಸ್ಕರ ಪ್ರಾರ್ಥನೆ ಮಾಡತಕ್ಕವನು ಯಾರು ಅಂದನು. ಆದರೆ ಕರ್ತನು ಅವರನ್ನು ಕೊಂದುಹಾಕ ಬೇಕೆಂದಿದ್ದನಷ್ಟೆ, ಅವರು ತಮ್ಮ ತಂದೆಯ ಮಾತನ್ನು ಕೇಳದೆಹೋದರು.
ERVKN ಒಬ್ಬ ಮನುಷ್ಯನು ಬೇರೊಬ್ಬನ ವಿರುದ್ಧ ಅಪರಾಧ ಮಾಡಿದರೆ, ಯೆಹೋವನು ಅವನಿಗೆ ಸಹಾಯ ಮಾಡಬಹುದು, ಆದರೆ ಒಬ್ಬ ಮನುಷ್ಯನು ಯೆಹೋವನ ವಿರುದ್ಧವೇ ಅಪರಾಧ ಮಾಡಿದರೆ, ಆಗ ಅವನಿಗೆ ಸಹಾಯ ಮಾಡುವವರು ಯಾರು?” ಎಂದು ಬುದ್ಧಿಮಾತು ಹೇಳಿದನು. ಆದರೆ ಏಲಿಯ ಮಾತನ್ನು ಅವನ ಮಕ್ಕಳು ಕೇಳಲಿಲ್ಲ. ಆದುದರಿಂದ ಯೆಹೋವನು ಏಲಿಯ ಮಕ್ಕಳನ್ನು ಕೊಲ್ಲಲು ನಿರ್ಧರಿಸಿದನು.
IRVKN “ಮನುಷ್ಯನು ಮನುಷ್ಯರಿಗೆ ಅಪರಾಧಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುವನು; ಆದರೆ ಮನುಷ್ಯನು ಯೆಹೋವನಿಗೆ ಅಪರಾಧಮಾಡಿದರೆ ಮಧ್ಯಸ್ಥಿಕೆ ವಹಿಸುವವರಾರು?” ಎಂದು ಎಚ್ಚರಿಸಿದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ, ಯಾಕೆಂದರೆ ಯೆಹೋವನು ಅವರನ್ನು ನಾಶಮಾಡಲು ನಿರ್ಧರಿಸಿದ್ದನು.