Versions
KNV ಆದದರಿಂದ ಅನೇಕ ಜನರು ಕೂಡಿಕೊಂಡು ನೀರು ಬುಗ್ಗೆಗಳನ್ನೂ ದೇಶದ ಮಧ್ಯದಲ್ಲಿ ಹರಿಯುವ ಹಳ್ಳ ವನ್ನೂ ಮುಚ್ಚಿಬಿಟ್ಟು--ಅಶ್ಶೂರಿನ ಅರಸುಗಳು ಬಂದು ಬಹಳ ನೀರು ದೊರಕಿಸಿಕೊಳ್ಳುವದು ಯಾಕೆ ಅಂದರು.
ERVKN ಅನೇಕ ಜನರು ಒಟ್ಟಾಗಿ ಬಂದು ದೇಶದ ಮಧ್ಯದಲ್ಲಿ ಹರಿಯುವ ಹಳ್ಳಗಳನ್ನೂ ತೊರೆಗಳನ್ನೂ ಬುಗ್ಗೆಗಳನ್ನೂ ನಿಲ್ಲಿಸಿದರು. ಅಶ್ಶೂರದ ಅರಸನು ಬಂದಾಗ ಅವನಿಗೆ ನೀರು ಸಿಗದಂತೆ ಮಾಡಿದರು.