Versions
KNV ಆದರೆ ಅವನ ಸೇವಕರು ಎದ್ದು ಒಳಸಂಚುಮಾಡಿ ಸಿಲ್ಲಾಗೆ ಇಳಿದು ಹೋಗುವ ಮಾರ್ಗವಾದ ಮಿಲ್ಲೋವು ಎಂಬ ಮನೆಯಲ್ಲಿ ಯೆಹೋವಾಷನನ್ನು ಕೊಂದುಹಾಕಿದರು.
ERVKN ಶಿಮೆಯಾತನ ಮಗನಾದ ಯೋಜಾಕಾರನು ಮತ್ತು ಶೋಮೇರನ ಮಗನಾದ ಯೆಹೋದಾಬಾದನು ಯೆಹೋವಾಷನ ಅಧಿಕಾರಿಗಳಾಗಿದ್ದರು. ಅವರು ಯೆಹೋವಾಷನನ್ನು ಕೊಂದರು. ಜನರು ಯೆಹೋವಾಷನನ್ನು ದಾವೀದನಗರದಲ್ಲಿ ಅವನ ಪೂರ್ವಿಕರ ಬಳಿ ಸಮಾಧಿಮಾಡಿದರು. ಯೆಹೋವಾಷನ ನಂತರ ಅವನ ಮಗನಾದ ಅಮಚ್ಯನು ನೂತನ ರಾಜನಾದನು.
IRVKN ಯೆಹೋವಾಷನ ಉದ್ಯೋಗಸ್ಥರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ “ಸಿಲ್ಲಾ” ಊರಿಗೆ ಇಳಿದು ಹೋಗುವ ಮಾರ್ಗವಾದ “ಮಿಲ್ಲೋ” ಗೃಹದಲ್ಲಿ ಯೆಹೋವಾಷನನ್ನು ಕೊಂದರು.