Versions
KNV ಆದರೆ ಈಗ ಅಬ್ಷಾಲೋಮನಿ ಗೋಸ್ಕರ ದೇಶವನ್ನು ಬಿಟ್ಟು ಓಡಿಹೋಗಿದ್ದಾನೆ. ನಮ್ಮನ್ನು ಆಳಲು ಅಭಿಷೇಕಿಸಲ್ಪಟ್ಟ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ನಾವು ಈಗ ಅರಸನನ್ನು ತಿರಿಗಿ ಕರಕೊಂಡು ಬಾರದೆ ಸುಮ್ಮನೆ ಇರುವದು ಯಾಕೆ ಅಂದರು.
ERVKN ನಾವು ನಮ್ಮನ್ನು ಆಳಲು ಅಬ್ಷಾಲೋಮನನ್ನು ಆರಿಸಿಕೊಂಡೆವು. ಆದರೆ ಅವನೀಗ ಯುದ್ಧದಲ್ಲಿ ಸತ್ತಿದ್ದಾನೆ. ದಾವೀದನನ್ನು ನಾವು ಮತ್ತೆ ರಾಜನನ್ನಾಗಿ ಮಾಡೋಣ” ಎಂದರು.