Versions
KNV ಯೆರೆವಿಾಯನು ಇನ್ನು ಹಿಂತಿ ರುಗದೆ ಇರುವಾಗ ನೆಬೂಜರದಾನನು ಹೇಳಿದ್ದೇ ನಂದರೆ--ಬಾಬೆಲಿನ ಅರಸನು ಯೆಹೂದದ ಪಟ್ಟಣ ಗಳ ಮೇಲೆ ಅಧಿಕಾರಿಯಾಗಿ ಇಟ್ಟ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ತಿರುಗಿಕೋ, ಅವನ ಸಂಗಡ ಜನರೊಳಗೆ ವಾಸ ಮಾಡು; ಇಲ್ಲವೆ ಎಲ್ಲಿ ಹೋಗುವದಕ್ಕೆ ನಿನಗೆ ಸರಿಯಾಗಿ ಕಾಣುತ್ತದೋ ಅಲ್ಲಿಗೆ ಹೋಗು ಅಂದನು. ಆಗ ಕಾವಲಿನವರ ಅಧಿಪತಿಯು ಅವನಿಗೆ ಆಹಾರವನ್ನೂ ಬಹುಮಾನವನ್ನೂ ಕೊಟ್ಟು ಕಳುಹಿಸಿಬಿಟ್ಟನು.
ERVKN ಅಥವಾ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನಲ್ಲಿಗೆ ಹಿಂತಿರುಗಿಹೋಗು. ಙಾಬಿಲೋನಿನ ರಾಜನು ಗೆದಲ್ಯನನುಐ ಯೆಹೂದದ ಪಟ್ಟಣಗಳಿಗೆ ಅಊಪತಿಯಾಗಿ ನೇಮಿಸಿದ್ದಾನೆ. ಗೆದಲ್ಯನಲ್ಲಿಗೆ ಹೋಗಿ ಜನರೊಂದಿಗೆ ವಾಸಿಸು; ಅಥವಾ ನಿನಐ ಮನಸ್ಸು ಘಂದಲ್ಲಿಗೆ ಹೋಗು.” ತರುವಾಯ ನೆಘೂಜರದಾನನು ಯೆರೆಮೀಯನಿಗೆ ಊಟವನೂಐ ಕಾಣಿಕೆಯನೂಐ ಕೊಟ್ಟು ಕಳುಹಿಸಿದನು.
IRVKN ಯೆರೆಮೀಯನು ಇನ್ನೂ ಹಿಂದಿರುಗದಿರುವಲ್ಲಿ ನೆಬೂಜರದಾನನು ಅವನಿಗೆ, “ಬಾಬೆಲಿನ ಅರಸನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಯೆಹೂದದ ಪಟ್ಟಣಗಳಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನಲ್ಲಾ; ಅವನ ಕಡೆಗೆ ನೀನು ಹಿಂದಿರುಗಿ ಅವನ ಹತ್ತಿರ ಜನರ ಮಧ್ಯೆ ವಾಸಿಸು; ಇಲ್ಲವೆ ಎಲ್ಲಿ ಬೇಕಾದರೂ ಹೋಗು” ಎಂದು ಹೇಳಿ ಬುತ್ತಿಯನ್ನೂ ಮತ್ತು ಬಹುಮಾನವನ್ನೂ ಕೊಡಿಸಿ ಅವನನ್ನು ಕಳುಹಿಸಿಬಿಟ್ಟನು.