Versions
KNV ಮುನ್ನೂರು ಜನರು ತುತೂರಿಗಳನ್ನು ಊದುವಾಗ ಕರ್ತನು ದಂಡಿನಲ್ಲಿ ಎಲ್ಲೆಲ್ಲಿಯೂ ಒಬ್ಬನ ಕತ್ತಿಯನ್ನು ಒಬ್ಬನ ಮೇಲೆ ಬರಮಾಡಿದನು. ದಂಡು ಚೆರೇರಿನಲ್ಲಿರುವ ಬೇತ್ಷಿಟ್ಟದ ಮಟ್ಟಿಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾದ ಮೇರೆಯ ವರೆಗೂ ಓಡಿಹೋಯಿತು.
ERVKN ಗಿದ್ಯೋನನ ಮುನ್ನೂರು ಜನರು ತಮ್ಮ ತುತ್ತೂರಿಗಳನ್ನು ಊದಿದ ಕೂಡಲೆ ಮಿದ್ಯಾನ್ಯರು ತಮ್ಮತಮ್ಮಲ್ಲಿಯೇ ಒಬ್ಬರನ್ನೊಬ್ಬರು ಕತ್ತಿಯಿಂದ ಇರಿದು ಕೊಲ್ಲುವಂತೆ ಯೆಹೋವನು ಮಾಡಿದನು. ಶತ್ರುಗಳ ಸೈನ್ಯವು ಚೆರೇರದ ದಾರಿಯಲ್ಲಿರುವ ಬೇತ್ಷಿಟ್ಟಿನವರೆಗೂ ಓಡಿಹೋಯಿತು. ಅವರು ಟಬ್ಬಾತಿನ ಬಳಿಯಲ್ಲಿರುವ ಅಬೇಲ್ಮೆಹೋಲಾ ನಗರದವರೆಗೂ ಓಡಿದರು.