Versions
KNV ಹೀಗೆ ಸಾಯಂಕಾಲವಾದಾಗ ದ್ರಾಕ್ಷೇತೋಟ ದ ಯಜಮಾನನು ತನ್ನ ಮನೇವಾರ್ತೆಯವನಿಗೆ-- ಕೂಲಿಯಾಳುಗಳನ್ನು ಕರೆದು ಕೊನೆಯವನಿಂದ ಪ್ರಾರಂಭಿಸಿ ಮೊದಲನೆಯವನ ವರೆಗೆ ಕೂಲಿಯನ್ನು ಕೊಡು ಎಂದು ಹೇಳಿದನು.
ERVKN “ಅಂದು ಸಾಯಂಕಾಲ, ತೋಟದ ಯಜಮಾನನು ಕೆಲಸಗಾರರನ್ನು ನೋಡಿಕೊಳ್ಳುವವನಿಗೆ, ‘ಕೂಲಿಯಾಳುಗಳನ್ನು ಕರೆದು ಕೊನೆಗೆ ಬಂದವರಿಂದ ಆರಂಭಿಸಿ ಮೊದಲು ಬಂದವರ ತನಕ ಕೂಲಿಕೊಡು’ ಎಂದನು.