Versions
KNV ನ್ಯಾಯಪ್ರಮಾಣದಲ್ಲಿ ಬರೆದ ಹಾಗೆ, ನಮ್ಮ ದೇವರಾಗಿರುವ ಕರ್ತನ ಬಲಿಪೀಠದ ಮೇಲೆ ಸುಡು ವದಕ್ಕೆ ನೇಮಿಸಲ್ಪಟ್ಟ ಕಾಲಗಳಲ್ಲಿ ವರುಷ ವರುಷಕ್ಕೆ ನಮ್ಮ ಪಿತೃಗಳ ಮನೆಗಳ ಪ್ರಕಾರ ನಮ್ಮ ದೇವರ ಆಲಯದೊಳಗೆ ತಕ್ಕೊಂಡು ಬರಬೇಕಾದ ಸೌದೆಯ ಅರ್ಪಣೆಗೋಸ್ಕರ ಯಾಜಕರಿಗೂ ಲೇವಿಯರಿಗೂ ಜನರಿಗೂ ಚೀಟುಗಳನ್ನು ಹಾಕಿದೆವು.
ERVKN “ನಾವು ಅಂದರೆ ಯಾಜಕರು, ಲೇವಿಯರು ಮತ್ತು ಇತರ ಜನರು ಒಟ್ಟಾಗಿ ಸೇರಿ ದೇವಾಲಯದಲ್ಲಿ ಯಜ್ಞ ಹೋಮಗಳನ್ನರ್ಪಿಸುವುದಕ್ಕೆ ಬೇಕಾದ ಕಟ್ಟಿಗೆಯನ್ನು ಪ್ರತಿಯೊಂದು ಕುಟುಂಬವು ವರ್ಷಕ್ಕೊಮ್ಮೆ ತಮಗೆ ನಿಗದಿತವಾದ ಸಮಯದಲ್ಲಿ ತಂದು ಒದಗಿಸುವುದಕ್ಕೆ ಚೀಟು ಹಾಕಿದೆವು. ಧರ್ಮಶಾಸ್ತ್ರದಲ್ಲಿ ಬರೆದಂತೆಯೇ ನಾವು ಮಾಡಬೇಕಲ್ಲಾ!