Bible Versions
Bible Books

Ezekiel 14:21 (ERVKN) Easy to Read Version - Kannadam

Versions

KNV   ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?
ERVKN   ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನುಐ ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನೂಐ ಎಷ್ಟು ಹೆಚ್ಚಾಗಿ ಕಷ್ಟಕರವಾಗಘಹುದೆಂದು ಯೋಚಿಸಿರಿ. ನಾನು ನಗರದ ವಿರುದ್ಧವಾಗಿ ಶತ್ರು ಸೈನಿಕರನುಐ, ಹಸಿವೆ, ರೋಗ ಮತ್ತು ಕ್ರೂರ ಜಂತುಗಳನುಐ ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನೂಐ ಪಶುಗಳನೂಐ ನಿರ್ಮೂಲ ಮಾಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us