Versions
KNV ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು.
ERVKN ಬಳಿಕ ರಾಜನು ಈಗ ತಾನೇನು ಮಾಡಬೇಕೆಂದು ತನ್ನ ಸಲಹೆಗಾರರನ್ನು ಕೇಳಿದನು. ಅವರು ತಮ್ಮ ಸಲಹೆಯನ್ನು ಅವನಿಗೆ ನೀಡಿದರು. ಯಾರೊಬ್ಬಾಮನು ಎರಡು ಬಂಗಾರದ ಕರುಗಳನ್ನು ಮಾಡಿಸಿ ಜನರಿಗೆ, “ನೀವು ಆರಾಧಿಸಲು ಜೆರುಸಲೇಮಿಗೆ ಹೋಗಲೇಬಾರದು. ಇಸ್ರೇಲರೇ, ನಿಮ್ಮನ್ನು ಈಜಿಪ್ಟಿನಿಂದ ಹೊರತಂದ ದೇವರುಗಳು ಇಲ್ಲಿವೆ” ಎಂದು ಹೇಳಿದನು.
IRVKN ಅವನು ಬಹಳವಾಗಿ ಆಲೋಚಿಸಿ, ಕಡೆಯಲ್ಲಿ ಬಂಗಾರದ ಎರಡು ಬಸವನ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲರಿಗೆ, “ನೀವು ಜಾತ್ರೆಗಾಗಿ ಯೆರೂಸಲೇಮಿಗೆ ಹೋದದ್ದು ಸಾಕಾಯಿತು, ಇಗೋ, ನಿಮ್ಮನ್ನು ಐಗುಪ್ತದಿಂದ ಕರೆತಂದ ದೇವರುಗಳು ಇಲ್ಲಿರುತ್ತವೆ” ಎಂದು ಹೇಳಿದನು.