Versions
KNV ಕೆಲವರು ಈ ಬರದಲ್ಲಿ ನಾವು ಧಾನ್ಯಕೊಂಡು ಕೊಳ್ಳುವ ಹಾಗೆ ನಮ್ಮ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಮನೆಗಳನ್ನೂ ಒತ್ತೆ ಇಟ್ಟೆವು ಅಂದರು.
ERVKN ಇನ್ನು ಕೆಲವರು, “ನಮಗೀಗ ಬರಗಾಲ ಪ್ರಾಪ್ತಿಯಾಗಿದೆ. ನಮಗೆ ದವಸಧಾನ್ಯ ಕೊಂಡುಕೊಳ್ಳಲು ನಮ್ಮ ಹೊಲಗದ್ದೆಗಳನ್ನು ಮಾರಬೇಕಾಗುತ್ತದೆ” ಅಂದರು.
IRVKN ಇನ್ನು ಕೆಲವರು, “ಬರಗಾಲದಲ್ಲಿ ಧಾನ್ಯವನ್ನು ಸಂಪಾದಿಸಿಕೊಳ್ಳಲು ನಮ್ಮ ಹೊಲ, ದ್ರಾಕ್ಷಿತೋಟ, ಮನೆಗಳನ್ನು ಒತ್ತೆ ಇಟ್ಟಿದ್ದೇವೆ” ಎಂದು ಹೇಳಿದರು.