Versions
KNV ಒಂದೇ ದಿನದಲ್ಲಿ ಅಂದರೆ ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಹಿರಿಯರೂ ಕಿರಿಯರೂ ಮಕ್ಕಳೂ ಸ್ತ್ರೀಯರೂ ಸಹಿತವಾಗಿ ಎಲ್ಲಾ ಯೆಹೂದ್ಯರನ್ನು ಸಂಹರಿಸುವದಕ್ಕೂ ಕೊಂದುಹಾಕು ವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಅಂಚೆಯವರ ಮೂಲಕ ಪತ್ರಿಕೆಗಳು ಕಳುಹಿಸ ಲ್ಪಟ್ಟವು.
ERVKN ರಾಜಾಜ್ಞೆಯನ್ನು ಹೊತ್ತ ಸಂದೇಶವಾಹಕರು ದೇಶದ ಎಲ್ಲಾ ಕಡೆಗಳಲ್ಲಿ ಹೊತ್ತುಕೊಂಡು ಬಂದರು. ಆ ಪತ್ರದಲ್ಲಿ ಹನ್ನೆರಡನೇ ತಿಂಗಳಿನ ಹದಿಮೂರನೇ ದಿವಸದಂದು ಆಯಾ ಪ್ರಾಂತ್ಯಗಳಲ್ಲಿರುವ ಎಲ್ಲಾ ಯೆಹೂದ್ಯರನ್ನು ಚಿಕ್ಕವರು ದೊಡ್ಡವರು ಎನ್ನದೆ ಕೊಂದು ಅವರ ವಸ್ತುಗಳನ್ನೆಲ್ಲ ಸೂರೆ ಮಾಡಬೇಕೆಂಬದಾಗಿ ಬರೆದಿತ್ತು.