Versions
KNV ಆದದರಿಂದ ಕಪಟಿಗಳು ಜನರಿಂದ ಹೊಗಳಿಸಿ ಕೊಳ್ಳಬೇಕೆಂದು ಸಭಾಮಂದಿರಗಳಲ್ಲಿಯೂ ಬೀದಿಗಳ ಲ್ಲಿಯೂ ಮಾಡುವಂತೆ ನೀನು ದಾನ ಮಾಡುವಾಗ ನಿನ್ನ ಮುಂದೆ ತುತ್ತೂರಿಯನ್ನೂದಬೇಡ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿದ್ದಾರೆ.
ERVKN “ನೀವು ಬಡಜನರಿಗೆ ಮಾಡುವ ದಾನವನ್ನು ಪ್ರಕಟಿಸಬೇಡಿ. ನೀವು ಕಪಟಿಗಳಂತೆ ಮಾಡಕೂಡದು. ತಾವು ಮಾಡುವ ದಾನವನ್ನು ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ಕಪಟಿಗಳು ಸಭಾಮಂದಿರಗಳಲ್ಲಿ ಮತ್ತು ಬೀದಿಗಳಲ್ಲಿ ತುತ್ತೂರಿ ಊದಿಸುತ್ತಾರೆ. ಜನರಿಂದ ಗೌರವ ಪಡೆಯಬೇಕೆಂಬುದೇ ಅವರ ಉದ್ದೇಶ.