Versions
KNV ಇವನ ತರುವಾಯ ಬೇತ್ಚೂರಿನ ಅರ್ಧಪಾಲಿಗೆ ಅಧಿಪತಿಯಾದ ಅಜ್ಬೂಕನ ಮಗನಾದ ನೆಹೆವಿಾ ಯನು ದಾವೀದನ ಸಮಾಧಿಗಳಿಗೆ ಎದುರಾಗಿರುವ ಸ್ಥಳದ ಮಟ್ಟಿಗೂ ಅಗೆಯಲ್ಪಟ್ಟ ಕುಂಟೆಯ ಮಟ್ಟಿಗೂ ಪರಾಕ್ರಮಿಗಳ ಮನೆಯ ಮಟ್ಟಿಗೂ ಇರುವದನ್ನು ಭದ್ರಪಡಿಸಿದನು.
ERVKN ಅಜ್ಬೂಕನ ಮಗನಾದ ನೆಹೆಮೀಯನು ಗೋಡೆಯ ಮುಂದಿನ ಭಾಗವನ್ನು ಕಟ್ಟಿದನು. ಇವನು ಬೇತ್ಚೂರ್ ಜಿಲ್ಲೆಯ ಅರ್ಧಭಾಗಕ್ಕೆ ಅಧಿಕಾರಿಯಾಗಿದ್ದನು. ದಾವೀದನ ಸಮಾಧಿಯ ತನಕ ಗೋಡೆಯನ್ನು ಮುಂದುವರಿಸಿ ವೀರರ ಮನೆಗಳ ತನಕ ಕಟ್ಟಿದನು.