Versions
KNV ಆದರೆ ಒಕ್ಕಲಿಗರು ಅವನನ್ನು ನೋಡಿದಾಗ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನು; ಬನ್ನಿರಿ, ಇವ ನನ್ನು ಕೊಂದುಹಾಕೋಣ ಬಾಧ್ಯತೆಯು ನಮ್ಮದಾಗು ತ್ತದೆ ಎಂದು ಆಲೋಚನೆ ಮಾಡಿಕೊಂಡರು.
ERVKN ಆ ರೈತರು ಮಗನನ್ನು ನೋಡಿ, ಒಬ್ಬರಿಗೊಬ್ಬರು, ಇವನು ಧಣಿಯ ಮಗನು. ಈ ಹೊಲ ಇವನಿಗೇ ಸೇರುತ್ತದೆ. ನಾವು ಇವನನ್ನು ಕೊಂದರೆ, ಆಗ ಹೊಲವೆಲ್ಲಾ ನಮ್ಮದಾಗುತ್ತದೆ’ ಎಂದು ಮಾತಾಡಿಕೊಂಡರು.