Versions
KNV ಬಾಗ ಲುಗಳಲ್ಲಿ ದ್ವಾರಪಾಲಕರಾಗಿರಲು ಆಯಲ್ಪಟ್ಟ ಇವ ರೆಲ್ಲರೂ ಇನ್ನೂರ ಹನ್ನೆರಡು ಮಂದಿಯಾಗಿದ್ದರು. ಇವರು ತಮ್ಮ ಗ್ರಾಮಗಳಲ್ಲಿ ತಮ್ಮ ವಂಶಾವಳಿಯ ಪ್ರಕಾರವಾಗಿ ಲೆಕ್ಕಿಸಲ್ಪಟ್ಟಿದ್ದರು. ದಾವೀದನೂ ದರ್ಶಿ ಯಾದ ಸಮುವೇಲನೂ ಇವರನ್ನು ನೇಮಕವಾದ ಸೇವೆಗೆ ನೇಮಿಸಿದರು.
ERVKN ಒಟ್ಟು ಇನ್ನೂರ ಹನ್ನೆರಡು ಮಂದಿ ಪವಿತ್ರಗುಡಾರದ ಬಾಗಿಲನ್ನು ಕಾಯುವುದಕ್ಕೆ ಆರಿಸಲ್ಪಟ್ಟಿದ್ದರು. ಅವರ ಹೆಸರುಗಳು ವಂಶದ ಚರಿತ್ರೆಯಲ್ಲಿ ಬರೆಯಲ್ಪಟ್ಟಿರುತ್ತವೆ. ದಾವೀದನೂ ದೇವರ ಮನುಷ್ಯನಾದ ಸಮುವೇಲನೂ ಇವರನ್ನು ಆರಿಸಿಕೊಂಡರು. ಯಾಕೆಂದರೆ ಇವರೆಲ್ಲರೂ ನಂಬಿಗಸ್ತರಾಗಿದ್ದರು.