Versions
KNV ಉದಯದಲ್ಲಿ ನಾಬಾಲನಿಗೆ ದ್ರಾಕ್ಷಾರಸದ ಅಮಲು ಇಳಿದಾಗ ಅವನ ಹೆಂಡತಿಯು ಈ ಮಾತುಗಳನ್ನು ಅವನಿಗೆ ತಿಳಿಸಲು ಏನಾಯಿತಂದರೆ, ಅವನ ಹೃದಯವು ಅವನಲ್ಲಿ ಸತ್ತು ಅವನು ಕಲ್ಲಿನ ಹಾಗಾದನು.
ERVKN ಮಾರನೆಯ ದಿನ ನಾಬಾಲನ ಮತ್ತಿಳಿದಿತ್ತು. ಅವನ ಹೆಂಡತಿಯು ಅವನಿಗೆ ಎಲ್ಲವನ್ನು ತಿಳಿಸಿದಳು. ನಾಬಾಲನಿಗೆ ಹೃದಯಾಘಾತವಾಯಿತು. ಅವನು ಸ್ತಬ್ಧನಾದನು.