Versions
KNV ಅವರು ಅರಸುಗಳಿಗೆ ಇದ್ದ ಸ್ಮಶಾನ ಭೂಮಿಯಲ್ಲಿ ಅವನ ಪಿತೃಗಳ ಸಂಗಡ ಅವನನ್ನು ಹೂಣಿಟ್ಟರು. ಯಾಕಂದರೆ--ಅವನು ಕುಷ್ಠ ರೋಗವುಳ್ಳವನು ಅಂದುಕೊಂಡರು. ಅವನ ಮಗ ನಾದ ಯೋತಾಮನು ಅವನಿಗೆ ಬದಲಾಗಿ ಆಳಿದನು.
ERVKN ಉಜ್ಜೀಯನು ಸತ್ತು ತನ್ನ ಪೂರ್ವಿಕರನ್ನು ಸೇರಿದಾಗ, ಅವನ ಕುಷ್ಠದ ನಿಮಿತ್ತ ಅವನ ಶವವನ್ನು ರಾಜಕುಟುಂಬ ಸ್ಮಶಾನವಿದ್ದ ಹೊಲದಲ್ಲಿ ಹೂಳಿಟ್ಟರು. ಉಜ್ಜೀಯನ ಬದಲಾಗಿ ಅವನ ಮಗನಾದ ಯೋತಾವುನು ಅರಸನಾದನು.