Versions
KNV ಆಗ ಅಶ್ಶೂರಿನ ಅರಸನು ಅವನ ಮಾತು ಕೇಳಿ ದಮಸ್ಕಕ್ಕೆ ಹೋಗಿ ಅದನ್ನು ಹಿಡಿದು ಅದರ ನಿವಾಸಿಗಳನ್ನು ಕೀರ್ ಪ್ರಾಂತಕ್ಕೆ ಸೆರೆಯಾಗಿ ತಂದು ರೆಚೀನನನ್ನು ಕೊಂದುಹಾಕಿದನು.
ERVKN ಅಶ್ಶೂರದ ರಾಜನು ಅಹಾಜನ ಮಾತುಗಳನ್ನು ಕೇಳಿ ದಮಸ್ಕದ ವಿರುದ್ಧ ಯುದ್ಧಕ್ಕೆ ಹೊರಟು ಆ ನಗರಕ್ಕೆ ಮುತ್ತಿಗೆ ಹಾಕಿ, ದಮಸ್ಕದ ಜನರನ್ನು ಸೆರೆಹಿಡಿದುಕೊಂಡು ಕೀರ್ಗೆ ಒಯ್ದನು. ಅವನು ರೆಚೀನನನ್ನು ಕೊಂದುಹಾಕಿದನು.