Versions
KNV ಪ್ರಭುವು ಆ ಬಾಗಲಿನ ದ್ವಾರಾಂಗಣ ಮಾರ್ಗವಾಗಿ ಹೊರಗಿ ನಿಂದ ಪ್ರವೇಶಿಸಿ ಬಾಗಲಿನ ಕಂಬದ ಬಳಿಯಲ್ಲಿ ನಿಲ್ಲಬೇಕು, ಆಗ ಯಾಜಕರು ಅವನ ದಹನಬಲಿಯನ್ನು ಸಮಾಧಾನದ ಬಲಿಗಳನ್ನು ಸಿದ್ಧಮಾಡಬೇಕು; ಬಾಗ ಲಿನ ಹೊಸ್ತಿಲಲ್ಲಿ ಆರಾಧಿಸಿ ಹೋಗಬೇಕು. ಆದರೆ ಬಾಗಲು ಸಂಜೆಯವರೆಗೂ ಮುಚ್ಚಲ್ಪಡಬಾರದು;
ERVKN ಅಊಪತಿಯು ಆ ದಾಬರದ ಕೈಸಾಲೆಯೊಳಗೆ ಪ್ರವೇಶಿಸಿ ಅದರ ನಿಲುವು ಕಂಘದ ಘಳಿಯಲ್ಲಿ ನಿಲ್ಲುವನು. ಅಊಪತಿಯು ಕೊಡುವ ಸರ್ವಾಂಗಹೋಮವನುಐ ಮತ್ತು ಸಮಾಧಾನಯಜ್ಞವನುಐ ಆಗ ಯಾಜಕರು ಸಮರ್ಪಿಸುವರು. ಅಊಪತಿಯು ಆ ದಾಬರದ ಮುಂಭಾಗದಲ್ಲಿ ಆರಾಊಸುವನು. ಅನಂತರ ಅವನು ಹೊರಗೆ ಹೋಗುವನು. ಆ ದಾಬರದ ಕದಗಳು ಸಾಯಂಕಾಲದ ತನಕ ತೆರೆದೇ ಇರುವವು.
IRVKN ರಾಜನು ಹೊರಗಿನ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ, ಬಾಗಿಲಿನ ಕಂಬದ ಪಕ್ಕದಲ್ಲಿ ನಿಂತುಕೊಂಡು, ತಾನು ಒಪ್ಪಿಸಿದ ಸರ್ವಾಂಗಹೋಮ ಪಶುವನ್ನೂ, ಸಮಾಧಾನ ಯಜ್ಞ ಪಶುಗಳನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲಿನ ಹೊಸ್ತಿಲಿನಲ್ಲಿ ಅಡ್ಡಬೀಳಲಿ, ಆ ಮೇಲೆ ಹೊರಟು ಹೋಗಲಿ. ಅ ದಿನ ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು.