Versions
KNV ಮುಖ್ಯ ನಾಯಕನು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಸರಪಣಿಯಿಂದ ಕಟ್ಟಬೇಕೆಂದು ಅಪ್ಪಣೆ ಕೊಟ್ಟು--ಅವನು ಯಾರು? ಏನು ಮಾಡಿದ್ದಾನೆ ಎಂದು ಕೇಳಿದನು.
ERVKN ಸೇನಾಧಿಪತಿಯು ಹೋಗಿ ಪೌಲನನ್ನು ಬಂಧಿಸಿ ಎರಡು ಸರಪಣಿಗಳಿಂದ ಅವನನ್ನು ಕಟ್ಟಲು ಸೈನಿಕರಿಗೆ ಹೇಳಿದನು. ಬಳಿಕ ಸೇನಾಧಿಪತಿಯು, “ಈ ಮನುಷ್ಯನು ಯಾರು? ಇವನು ಏನು ತಪ್ಪು ಮಾಡಿದನು?” ಎಂದು ವಿಚಾರಿಸಿದನು.