Versions
KNV ಅವರು ಆ ದಿನಕ್ಕೆ ಸಿದ್ಧವಾಗಿರುವ ಹಾಗೆ ಪ್ರತಿ ಪ್ರಾಂತ್ಯದಲ್ಲಿ ಕಟ್ಟಳೆಯಾಗಿ ಬರೆದ ಪತ್ರಿಕೆಯು ಎಲ್ಲಾ ಜನಗಳಿಗೆ ಪ್ರಸಿದ್ಧ ಮಾಡಲ್ಪಟ್ಟಿತು.
ERVKN ಈ ಪತ್ರದ ಒಂದೊಂದು ಪ್ರತಿಯು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಎಲ್ಲಾ ಜನರಲ್ಲಿ ಪ್ರಕಟಿಸಲ್ಪಡಬೇಕು ಅಲ್ಲದೆ ಆ ದಿನಕ್ಕಾಗಿ ಎಲ್ಲಾ ಜನರೂ ಸಿದ್ಧರಾಗಿರಬೇಕೆಂಬುದಾಗಿ ಬರೆದಿತ್ತು.